53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.

varthajala
0

ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ  ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ ಸಂಜೆ 5ರ ವರಗೆ ಶ್ರೀ ಜಯರಾಮ ಸೇವಾ ಮಂಡಳಿ, 40 ಕ್ರಾಸ್ ರಸ್ತೆ, 1st ಮೇನ್ ರೋಡ್, 8th ಬ್ಲಾಕ್,ಜಯನಗರ, ಬೆಂಗಳೂರು ಇಲ್ಲಿ 53ನೇ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು- ವರಾನ್ವೇಷಣ ಸಮಾವೇಶ ಆಯೋಜಿಸಲಾಗಿದೆ. ಎಲ್ಲಾ ವಿದ್ಯಾರ್ಹತೆ ಹಾಗೂ ಎಲ್ಲಾ ತ್ರಿಮತಸ್ಥ ಬ್ರಾಹ್ಮಣ ಆಸಕ್ತ ವಧು-ವರರು ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. (divercy& widoyars also can participate)ಮಾಹಿತಿಗಾಗಿ ಶ್ರೀನಿವಾಸ್ ಎಸ್ ಭಾರದ್ವಾಜ್ 9449425536/8217876335 ಸಂಪರ್ಕಿಸಬಹುದು.

ಇಂತಿ,
ಶ್ರೀನಿವಾಸ್ ಎಸ್ ಭಾರದ್ವಾಜ್.
ಪ್ರಧಾನ ಕಾರ್ಯದರ್ಶಿ, ಸಪ್ತಪದಿ ಫೌಂಡೇಶನ್.
9449425536/8217876335

Post a Comment

0Comments

Post a Comment (0)