ಸರ್ವೋದಯ ಮಂಡಲ ಜಿಲ್ಲಾ ಅಧ್ಯಕ್ಷರ ನಿಯೋಜನೆ

varthajala
0

 ಕರ್ನಾಟಕ ಸರ್ವೋದಯ ಮಂಡಲ ಪ್ರಸ್ತುತ ರಾಜ್ಯದ  ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ತುಮಕೂರು, ಹಾಸನ,ಚಿತ್ರದುರ್ಗ, ಕೋಲಾರ, ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದು ಯುವಜನರಲ್ಲಿ ಸರ್ವೋದಯ - ಗಾಂಧೀ ಮೌಲ್ಯಗಳ ಪ್ರಚಾರ ಮಾಡುವ ಉದ್ದೇಶದಿಂದ  ಮೂರು ಜಿಲ್ಲೆ ಗಳಲ್ಲಿ ಅಧ್ಯಕ್ಷರ  ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. 

ಕೊಪ್ಪಳ -  ಹೊಸಪೇಟೆ ವಿಶ್ರಾಂತ ಪ್ರಾಂಶುಪಾಲ ಪಿ.ಎಸ್.ಗಿರಿರಾಜ್ ,ಹಾವೇರಿ -  ರಾಜೇಂದ್ರ ಹೆಗೆಡೆ , ವಿಜಯನಗರ - ಗಂಗಾವತಿಯ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಸಿ ಐಗೋಳ್ ,  ಎಂದು ರಾಜ್ಯ ಸರ್ವೋದಯ ಮಂಡಲದ ಕಾರ್ಯದರ್ಶಿ ಡಾ. ಯ.ಚಿ. ದೊಡ್ಡಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0Comments

Post a Comment (0)