ಶ್ರೀ ಚಾಮರಾಜೇಂದ್ರ ಮೃಗಾಲಯ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

varthajala
0
ಬೆಂಗಳೂರು, ಮೇ 13 (ಕರ್ನಾಟಕ ವಾರ್ತೆ) : ಬೇಸಿಗೆ ರಜೆಯ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಮೇ 14 ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)