2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ) : ಕರ್ನಾಟಕ ಸಾóಹಿತ್ಯ ಅಕಾಡೆಮಿಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣಕ್ಕಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ತಮ್ಮ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-56002 ಈ ವಿಳಾಸಕ್ಕೆ ರಿಜಿಸ್ಟರ್ಡ್/ಕೊರಿಯರ್ ಅಥವಾ ಖುದ್ದಾಗಿ 2024ರ ಆಗಸ್ಟ್ 31ರೊಳಗೆ ತಲುಪುವಂತೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ www.sahithyaacademy.karnataka.gov.in    ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)