ಸಾರಿಗೆ ಸಂಸ್ಥೆ ನೌಕರರ ಬಳಕೆದಾರರ ಸಹಕಾರ ಸಂಘದ ಸರ್ವಸದಸ್ಯರ ಸಭೆ

varthajala
0

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಬಳಕೆದಾರರ ಸಹಕಾರ ಸಂಘದ ವತಿಯಿಂದ ನಗರದ ಪುರಭವನದಲ್ಲಿ ಆಯೋಜಿಸಿದ್ದ ಸರ್ವಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. 




ಈ ವೇಳೆ  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್.ಆರ್,ರಾಜ್ಯ ಚುನಾವಣಾ ಆಯುಕ್ತರು ಸಂಗ್ರೇಶಿ,ಚಲನಚಿತ್ರ ನಟ, ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ,ಬಿಎಂಟಿಸಿ ನೌಕರರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಚುಂಚಯ್ಯ, ಉಪಾಧ್ಯಕ್ಷ ನವೀನ್, ಗೌರವಾಧ್ಯಕ್ಷ ಎಸ್.ಜೆ.ಮೇಟಿ ಸೇರಿದಂತೆ ಡಾ.ವಸುಂಧರಾ ಭೂಪತಿ,ಸೇರಿದಂತೆ ಪ್ರಮುಖರಿದ್ದರು.

Post a Comment

0Comments

Post a Comment (0)