ವೆಂಕಟಗಿರಿ ಮತ್ತು ತೀರ್ಥಗಳ ಮಹಿಮೆ

varthajala
0

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಅಕ್ಟೋಬರ್ 13 ರಿಂದ 17ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಂದ್ರಶೇಖರ ಆಚಾರ್ಯರಿಂದ "ವೆಂಕಟಗಿರಿ ಮತ್ತು ತೀರ್ಥಗಳ ಮಹಿಮೆ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. 

ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ ಸುಧೀಂದ್ರನಗರ, ಬೆಂಗಳೂರು-560003.


Post a Comment

0Comments

Post a Comment (0)