ಭರತನಾಟ್ಯ ಪ್ರದರ್ಶನ

varthajala
0

  ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ನೆರವೇರಲಿದೆ.

ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಕ್ಟೋಬರ್ 17, ಗುರುವಾರ ಸಂಜೆ 7-30ಕ್ಕೆ ಮಂಡ್ಯದ ಶ್ರೀ ನಂದೀಕೇಶ್ವರ ಭರತನಾಟ್ಯ ಶಾಲೆಯ ಗುರುಗಳಾದ ವಿದುಷಿ ಶ್ರೀಮತಿ ಶೈಲಾ ಅವರು ತಮ್ಮ ವಿದ್ಯಾರ್ಥಿಗಳೊಂದಿಗೆ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

 ಶ್ರೀ ನಂದಕಿಶೋರ್ ಆಚಾರ್ ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41


Post a Comment

0Comments

Post a Comment (0)