ಶೀಘ್ರವೇ ಪಾಕಿಸ್ತಾನದ ಮೇಲೆ ಭಾರತ ದಾಳಿ-ಗೆಹ್ಲೋಟ್

varthajala
0

 


ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಡೆದಿದ್ದಾರೆ,

ಭರತ್ ಭೂಷಣ್ ಅವರ ಅಂತಿಮ ದರ್ಶನದ ಬಳಿಕ ರಾಜ್ಯಪಾಲರು ಬರಿಗಾಲಿನಲ್ಲಿಯೇ ಬಂದು ಮಾಧ್ಯಮಗಳೊಂದಿಗೆ ಮಾತನಾಡಿದರು, ಇಂತಹ ಕ್ರೌರ್ಯ ಎಸಗಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡುವುದಂತೂ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು,
ದೇಶದ ಜನರ ಆಕ್ರೋಶ ಅರ್ಥ ಮಾಡಿಕೊಂಡು ಕೇಂದ್ರ ಕಠಿಣ ಕ್ರಮಕ್ಕೆ ಕೇಂದ್ರ ಮುಂದಾಗುತ್ತದೆ, ಪಾಕಿಸ್ತಾನ ನಮ್ಮ ದೇಶದ ಮೇಲೆ ಉಗ್ರ ಚಟುವಟಿಕೆ ನಡೆಸಲು ಹೆದರಬೇಕು ಎಂದು ಗೆಹ್ಲೋಟ್ ಹೇಳಿಕೆ ನೀಡಿದರು,

Tags

Post a Comment

0Comments

Post a Comment (0)